Home » ಲೈವ್ ನ್ಯೂಸ್ » ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಅಹ್ವಾನ

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಅಹ್ವಾನ

ಬೀದರ.05.ಜೂನ್.25:- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೊಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳ ಸೌಲಭ್ಯಗಳಿಗಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಅರ್ಹರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ದಲ್ಲಿ ಅನ್‌ಲೈನ್‌ದಲ್ಲಿ ಹಾಗೂ ಹಾಗೂ ಸ್ವಾತಂತ್ರö್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗೆ 

https://www.kaushalkar.com   ನಲ್ಲಿ ದಿನಾಂಕ: 30-06-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 ಗಳಿಗೆ

ವೆಬ್‌ಸೈಟ್  https://kmcdc.karnataka.gov.in  ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology