ಶ್ರೀ ವಿಠ್ಠಲ ಕೃಷ್ಣ ದೇವಸ್ತಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಡಗರ ಸಂಭ್ರಮದಿoದ ಆಚರಿಸಲಾಗುತ್ತಿದೆ.
ಕೊಪ್ಪಳ, ೪- ನಗರದ ಶ್ರೀ ವಿಠ್ಠಲ ಕೃಷ್ಣ ದೇವಸ್ತಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಡಗರ ಸಂಭ್ರಮದಿAದ ಆಚರಿಸಲಾಗುತ್ತಿದೆ.ಶುಕ್ರವಾರ ಮತ್ತು ಶನಿವಾರ ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ಜರುಗಲಿದ್ದು, ಶ್ರೀ ಮದ್ಯೋಗೀಶ್ವರ ಯಾಜ್ಞವಲ್ಕö್ಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಕೃಷ್ಣಾಷ್ಠಮಿ ಅಂಗವಾಗಿ ದೇವಸ್ಥಾನದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರನ್ನು ಮಂತ್ರ ಮುಗ್ದರನ್ನಾಗಿಸುವಂತಿತ್ತು. ಮೊದಲನೆ ದಿನವಾದ ಶುಕ್ರವಾರ ಬೆಳಿಗ್ಗೆ ೫ ಗಂಟೆಗೆ ಶ್ರೀ ವಿಠ್ಠಲ ಕೃಷ್ಣ ಹಾಗೂ ಶ್ರೀ ಮುಖ್ಯ ಪ್ರಾಣ ದೇವರಿಗೆ ಸುಪ್ರಭಾತ, ನಿರ್ಮಲಾಭಿಷೇಕ,…
Any questions related to Day: 05.09.2026?